ಹಾಡು: ಆಗದು ಎಂದು ಕೈಕಟ್ಟಿ ಕುಳಿತರೆ
ಚಲನಚಿತ್ರ: ಬಂಗಾರದ ಮನುಷ್ಯ
ಸಂಗೀತ ನಿರ್ದೇಶಕರು: ಜಿ.ಕೆ. ವೆಂಕಟೇಶ್
ಕವಿ: ಆರ್.ಎನ್. ಜಯಗೋಪಾಲ್
ವರ್ಷ: 1972
ಹಾಡುಗಾರರು: ಡಾ|| ಪಿ.ಬಿ. ಶ್ರೀನಿವಾಸ್
ಪಾತ್ರದಾರಿಗಳು: ಡಾ|| ರಾಜ್ ಕುಮಾರ್, ಭಾರತಿ, ಬಾಲಕೃಷ್ಣ, ಶ್ರೀನಾಥ್, ವಜ್ರಮುನಿ, ದ್ವಾರಕೀಶ್, ಲೋಕನಾಥ್
ಚಿತ್ರದ ನಿರ್ದೇಶಕರು: ಸಿದ್ಧಲಿಂಗಯ್ಯ
ನಿರ್ಮಾಪಕರು: ಶ್ರೀನಿಧಿ ನಿರ್ಮಾಣ
ಹಾಡು ಕೇಳಿ...
ಆಗದು ಎಂದು, ಕೈಲಾಗದು ಎಂದು ಕೈಕಟ್ಟಿ ಕುಳಿತರೆ
ಆಗದು ಎಂದು ಕೈಕಟ್ಟಿ ಕುಳಿತರೆ
ಸಾಗದು ಕೆಲಸವು ಮುಂದೆ ||ಪ||
ಮನಸೊಂದಿದ್ದರೆ ಮಾರ್ಗವು ಉಂಟು
ಕೆಚ್ಚೆದೆ ಇರಬೇಕೆಂದು ಕೆಚ್ಚೆದೆ ಇರಬೇಕೆಂದೆಂದು ||ಅ.ಪ||
ಕೆತ್ತಲಾದು ಕಗ್ಗಲ್ಲೆಂದು ಎದೆಗೊಂದಿದ್ದರೆ ಶಿಲ್ಪಿ
ಆಗುತ್ತಿತ್ತೇ ಕಲೆಗಳ ಬೀಡು
ಗೊಮ್ಮಟೇಶನ ನೆಲೆನಾಡು
ಬೇಲೂರು ಹಳೇಬೀಡು ||೧||
ಕಾವೇರಿಯನು ಹರಿಯಲು ಬಿಟ್ಟು
ವಿಶ್ವೇಶ್ವರಯ್ಯ ಶ್ರಮ ಪಡದಿದ್ದರೆ
ಕನ್ನಂಬಾಡಿಯ ಕಟ್ಟದಿದ್ದರೆ
ಬಂಗಾರ ಬೆಳೆವ ಹೊನ್ನಾಡು
ಅಹ ಬಂಗಾರ ಬೆಳೆವ ಹೊನ್ನಾಡು
ಆಗುತ್ತಿತ್ತೇ ಈ ನಾಡು ಕನ್ನಡ ಸಿರಿನಾಡು
ನಮ್ಮ ಕನ್ನಡ ಸಿರಿನಾಡು ||೨||
ಕೈಕೆಸರಾದೆರೆ ಬಾಯ್ಮೊಸರೆಂಬ ಹಿರಿಯರ
ಅನುಭವ ಸತ್ಯ
ಇದ ನೆನಪಿಡಬೇಕು ನಿತ್ಯ
ದುಡಿಮೆಯ ನಂಬಿ ಬದುಕು
ಅದರಲೇ ದೇವರ ಹುಡುಕು, ಬಾಳಲಿ ಬರುವುದು ಬೆಳಕು
ನಮ್ಮ ಬಾಳಲಿ ಬರುವುದು ಬೆಳಕು ||೩||
Agadu Endu Kaikatti Kulitare, Bangarada Manushya, G.K. Venkatesh, R.N. Jayagopal, 1972, P.B. Srinivas, Dr. Rajkumar, Bharathi, Balakrishna, Lokanath, Srinath, Vajramuni, Dwarakish
ಚಲನಚಿತ್ರ: ಬಂಗಾರದ ಮನುಷ್ಯ
ಸಂಗೀತ ನಿರ್ದೇಶಕರು: ಜಿ.ಕೆ. ವೆಂಕಟೇಶ್
ಕವಿ: ಆರ್.ಎನ್. ಜಯಗೋಪಾಲ್
ವರ್ಷ: 1972
ಹಾಡುಗಾರರು: ಡಾ|| ಪಿ.ಬಿ. ಶ್ರೀನಿವಾಸ್
ಪಾತ್ರದಾರಿಗಳು: ಡಾ|| ರಾಜ್ ಕುಮಾರ್, ಭಾರತಿ, ಬಾಲಕೃಷ್ಣ, ಶ್ರೀನಾಥ್, ವಜ್ರಮುನಿ, ದ್ವಾರಕೀಶ್, ಲೋಕನಾಥ್
ಚಿತ್ರದ ನಿರ್ದೇಶಕರು: ಸಿದ್ಧಲಿಂಗಯ್ಯ
ನಿರ್ಮಾಪಕರು: ಶ್ರೀನಿಧಿ ನಿರ್ಮಾಣ
ಹಾಡು ಕೇಳಿ...
ಆಗದು ಎಂದು, ಕೈಲಾಗದು ಎಂದು ಕೈಕಟ್ಟಿ ಕುಳಿತರೆ
ಆಗದು ಎಂದು ಕೈಕಟ್ಟಿ ಕುಳಿತರೆ
ಸಾಗದು ಕೆಲಸವು ಮುಂದೆ ||ಪ||
ಮನಸೊಂದಿದ್ದರೆ ಮಾರ್ಗವು ಉಂಟು
ಕೆಚ್ಚೆದೆ ಇರಬೇಕೆಂದು ಕೆಚ್ಚೆದೆ ಇರಬೇಕೆಂದೆಂದು ||ಅ.ಪ||
ಕೆತ್ತಲಾದು ಕಗ್ಗಲ್ಲೆಂದು ಎದೆಗೊಂದಿದ್ದರೆ ಶಿಲ್ಪಿ
ಆಗುತ್ತಿತ್ತೇ ಕಲೆಗಳ ಬೀಡು
ಗೊಮ್ಮಟೇಶನ ನೆಲೆನಾಡು
ಬೇಲೂರು ಹಳೇಬೀಡು ||೧||
ಕಾವೇರಿಯನು ಹರಿಯಲು ಬಿಟ್ಟು
ವಿಶ್ವೇಶ್ವರಯ್ಯ ಶ್ರಮ ಪಡದಿದ್ದರೆ
ಕನ್ನಂಬಾಡಿಯ ಕಟ್ಟದಿದ್ದರೆ
ಬಂಗಾರ ಬೆಳೆವ ಹೊನ್ನಾಡು
ಅಹ ಬಂಗಾರ ಬೆಳೆವ ಹೊನ್ನಾಡು
ಆಗುತ್ತಿತ್ತೇ ಈ ನಾಡು ಕನ್ನಡ ಸಿರಿನಾಡು
ನಮ್ಮ ಕನ್ನಡ ಸಿರಿನಾಡು ||೨||
ಕೈಕೆಸರಾದೆರೆ ಬಾಯ್ಮೊಸರೆಂಬ ಹಿರಿಯರ
ಅನುಭವ ಸತ್ಯ
ಇದ ನೆನಪಿಡಬೇಕು ನಿತ್ಯ
ದುಡಿಮೆಯ ನಂಬಿ ಬದುಕು
ಅದರಲೇ ದೇವರ ಹುಡುಕು, ಬಾಳಲಿ ಬರುವುದು ಬೆಳಕು
ನಮ್ಮ ಬಾಳಲಿ ಬರುವುದು ಬೆಳಕು ||೩||
Agadu Endu Kaikatti Kulitare, Bangarada Manushya, G.K. Venkatesh, R.N. Jayagopal, 1972, P.B. Srinivas, Dr. Rajkumar, Bharathi, Balakrishna, Lokanath, Srinath, Vajramuni, Dwarakish
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ